ಫೆ.27; ಹರಿದಾಸ ಮಂಜರಿ

Upayuktha
0


ಬೆಂಗಳೂರು: ಜಯನಗರ 5ನೇ ಬಡಾವಣೆಯ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಫೆಬ್ರವರಿ 27, ಗುರುವಾರ ಸಂಜೆ 5-30ಕ್ಕೆ ಕು|| ವಾಣಿಶ್ರೀ ರಾಮಕೃಷ್ಣ ಇವರಿಂದ "ಹರಿದಾಸ ಮಂಜರಿ" ಕಾರ್ಯಕ್ರಮ ಏರ್ಪಡಿಸಿದ್ದು.


ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ಟಿ.ಎಸ್. ರಮೇಶ್ ಮತ್ತು ತಬಲಾ ವಾದನದಲ್ಲಿ ಸರ್ವೋತ್ತಮ ಸಾಥ್ ನೀಡಲಿದ್ದಾರೆ ಎಂದು ನಂದಕಿಶೋರಾಚಾರ್ ತಿಳಿಸಿದ್ದಾರೆ. 


ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top