ಫೆ. 8 - 14; ಮಹಾಭಾರತ ತಾತ್ಪರ್ಯ ನಿರ್ಣಯ (ಪ್ರವಚನ)

Upayuktha
0 minute read
0




ಬೆಂಗಳೂರು: ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಫೆಬ್ರವರಿ 8 ರಿಂದ 14ರ ವರೆಗೆ ಪ್ರತಿದಿನ ಸಂಜೆ 7-00ಕ್ಕೆ ಶ್ರೀ ಸಿಂಧನೂರು ಕೃಷ್ಣಾಚಾರ್ಯರಿಂದ "ಮಹಾಭಾರತ ತಾತ್ಪರ್ಯ ನಿರ್ಣಯ" ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ. 


ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ 6ನೇ ಅಡ್ಡರಸ್ತೆ ಈಜುಕೊಳದ ಬಡಾವಣೆ ಸುಧೀಂದ್ರನಗರ ಮಲ್ಲೇಶ್ವರಂ, ಬೆಂಗಳೂರು-560003.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top