ದಾವಣಗೆರೆ: ಓಂ ಚಂಡಿಕಾ ಸೇವಾ ಟ್ರಸ್ಟ್ನಿಂದ ಮಹಾಶಿವರಾತ್ರಿ ಪ್ರಯುಕ್ತ ಫೆ. 26 ರಂದು ದಾವಣಗೆರೆಯ ಭಗತ್ಸಿಂಗ್ ನಗರದ ಚಂಡಿಕಾಶ್ರಮ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ಭಗವಾನ್ ಶಿವಮಂತ್ರ ದೀಕ್ಷಾ ಮತ್ತು ಧ್ಯಾನ ಉಚಿತವಾಗಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ನ ಅಧ್ಯಕ್ಷರಾದ ಅಘೋರಿ ಚಿದಂಬರ ಯೋಗಿ ತಿಳಿಸಿದ್ದಾರೆ.
ಈ ಆಧಾತ್ಮ ಪರಂಪರೆಯ ಅಪರೂಪದ ಧ್ಯಾನ ಕಾರ್ಯಾಗಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿವ ಭಕ್ತರು ಪಾಲ್ಗೊಳ್ಳಬೇಕಾಗಿ ಟ್ರಸ್ಟ್ನ ಗೌರವ ಸಲಹೆಗಾರ ಸಾಲಿಗ್ರಾಮ ಗಣೇಶ್ ಶೆಣೈ ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9380389236 ಈ ವ್ಯಾಟ್ಸಪ್ ಸಂಖ್ಯೆಗೆ ಸಂಪರ್ಕಿಸಬಹುದು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ