ಧರ್ಮಸ್ಥಳದಲ್ಲಿ ಡಿ. ನಿಶ್ಚಲ್ ಹೊರೆಕಾಣಿಕೆ ಸಾಗಾಣಿಕೆಗೆ ಚಾಲನೆ ನೀಡಿದರು.
ಉಜಿರೆ: ಮೂಡಬಿದ್ರೆ ಬಳಿ ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂದರ್ಭ ಶುಕ್ರವಾರ ಧರ್ಮಸ್ಥಳದಿಂದ ಹೊರೆಕಾಣಿಕೆ ಸಾಗಾಣಿಕೆಗೆ ಡಿ. ನಿಶ್ಚಲ್ ಚಾಲನೆ ನೀಡಿ ಶುಭ ಹಾರೈಸಿದರು.
ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ಪಾರ್ಶ್ವನಾಥ ಜೈನ್, ಸುಬ್ರಹ್ಮಣ್ಯ ಪ್ರಸಾದ್, ಕೆ. ಮಹಾವೀರ ಅಜ್ರಿ, ಶ್ರೀಧರ ಉಳಿಯ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ