ಮಾ.11-14; ಭಜನ-ಪ್ರವಚನ-ಸಂಕೀರ್ತನ

Upayuktha
0



ಬೆಂಗಳೂರು : ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಿಜಯನಗರದ ಮಾಧ್ವ ಸಂಘದಲ್ಲಿ ಮಾರ್ಚ್ 11 ರಿಂದ 14ರ ವರೆಗೆ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.


ಭಜನಾ ಕಾರ್ಯಕ್ರಮ : ಪ್ರತಿದಿನ ಸಂಜೆ 5-30ಕ್ಕೆ. ಮಾರ್ಚ್ 11- ವಿಜಯನಗರದ ಪವಿತ್ರ ಗಾನ ವೃಂದ, ಮಾರ್ಚ್  12-ಅಮರಜ್ಯೋತಿನಗರದ ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ, ಮಾರ್ಚ್ 13-ಬಸವೇಶ್ವರನಗರದ ಅಲಕನಂದ ಭಜನಾ ಮಂಡಳಿ.


ಪ್ರವಚನ ಕಾರ್ಯಕ್ರಮ : ಮಾರ್ಚ್  11 ರಿಂದ 13,  ಪ್ರತಿದಿನ ಸಂಜೆ 6-30ಕ್ಕೆ. ಪ್ರವಚನಕಾರರು : ಡಾ|| ವೆಂಕಟೇಶ್ ಆಚಾರ್ಯ. ವಿಷಯ :  " ಮಾರ್ಕಂಡೇಯ ಪುರಾಣ".


ಹರಿನಾಮ ಸಂಕೀರ್ತನೆ : ಮಾರ್ಚ್ 14, ಶುಕ್ರವಾರ ಸಂಜೆ 6-00 ಗಂಟೆಗೆ. ಗಾಯನ : ಪ್ರಾಣೇಶ್ ಪಿ. ಭಾರಧ್ವಾಜ್ ಮತ್ತು ಕೌಶಿಕ್. ಕೀ-ಬೋರ್ಡ್ : ಅಮಿತ್ ಶರ್ಮಾ, ತಬಲಾ : ಶ್ರೀನಿವಾಸ ಕಾಖಂಡಕಿ. 


ಕಾರ್ಯಕ್ರಮ ನಡೆಯುವ ಸ್ಥಳ : ವಿಜಯ ಮಧ್ವ ಸಂಘ , #37/2, ಗಂಗಾಧರ ಬಡಾವಣೆ,2ನೇ ಮುಖ್ಯರಸ್ತೆ, ವಿಜಯನಗರ, ಬೆಂಗಳೂರು - 560 040.


ಈ ಮೇಲ್ಕಂಡ ಎಲ್ಲಾ ಕಾರ್ಯಕ್ರಮಗಳಲ್ಲೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಟಿಟಿಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ವಿನಂತಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top