ಸಾಲಿಗ್ರಾಮ ಗಣೇಶ್ ಶೆಣೈಗೆ “ಜ್ಞಾನ ವಿಭೂಷಣ” ರಾಷ್ಟ್ರ ಪ್ರಶಸ್ತಿ ಪ್ರದಾನ

Upayuktha
0




ದಾವಣಗೆರೆ: ಕನ್ನಡ ನಾಡು, ನೆಲ, ಜಲ, ಸಂಸ್ಕೃತಿ, ಯಕ್ಷಗಾನ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಅನವರತವಾಗಿ ಕಠಿಣ ಪರಿಶ್ರಮದಿಂದ ಕಳೆದ 4 ದಶಕಗಳಿಂದ ಸೇವೆ ಸಾಧನೆ ಮಾಡುತ್ತಿರುವ ಸಾಲಿಗ್ರಾಮ ಗಣೇಶ್ ಶೆಣೈಯವರಿಗೆ ಕಸ್ತೂರಿ ಸಿರಿಗನ್ನಡ ವೇದಿಕೆಯಿಂದ  “ಜ್ಞಾನ ವಿಭೂಷಣ” ಪ್ರಶಸ್ತಿ ಪ್ರದಾನ ಮಾಡಲಾಯಿತು.


ಕಸ್ತೂರಿ ಸಿರಿಗನ್ನಡ ವೇದಿಕೆಯ ಬೆಳಗಾವಿ ಜಿಲ್ಲಾಧ್ಯಕ್ಷ ಪ್ರೊ|| ಎಲ್.ಹೆಚ್.ಪೆಂಡಾರಿ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.


ಕಲಾಕುಂಚ, ಯಕ್ಷರಂಗ, ಸಿನಿಮಾಸಿರಿ, ಗಾಯಿತ್ರಿ ಪರಿವಾರ, ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ಸಗಮ ಸಂಗೀತ ಪರಿಷತ್, ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ, ಗೌಡಸಾರಸ್ವತ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.




Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top