ಏಪ್ರಿಲ್ 11 : ದಾಸ ಗಾನ ವೈಭವ

Upayuktha
0



ಬೆಂಗಳೂರು : ಮಲ್ಲೇಶ್ವರದ ಶ್ರೀರಾಮ ಮಂದಿರದ ವತಿಯಿಂದ ವಸಂತ ನವರಾತ್ರಿ ಶ್ರೀರಾಮೋತ್ಸವ ಪ್ರಯುಕ್ತ ಏಪ್ರಿಲ್ 11 , ಶುಕ್ರವಾರ ಸಂಜೆ 6-30ಕ್ಕೆ ವಿದುಷಿ ಸಂಧ್ಯಾ ಶ್ರೀನಾಥ್ ಮತ್ತು ವಿದುಷಿ ಸುಮಲತಾ ಮಂಜುನಾಥ್  ಇವರಿಂದ "ದಾಸ ಗಾನ ವೈಭವ" ಗಾಯನ ಕಾರ್ಯಕ್ರಮ. 


ವಾದ್ಯ ಸಹಕಾರ : ಅಮಿತ್ ಶರ್ಮಾ (ಕೀ-ಬೋರ್ಡ್), ಶ್ರೀನಿವಾಸ ಕಾಖಂಡಕಿ (ತಬಲಾ). 


ಸ್ಥಳ : ಶ್ರೀ ರಾಮ ಮಂದಿರ, ಈಸ್ಟ್ ಪಾರ್ಕ್ ರಸ್ತೆ, ಅಂಚೆ ಕಚೇರಿ ಹತ್ತಿರ, ಮಲ್ಲೇಶ್ವರಂ, ಬೆಂಗಳೂರು-560003.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top