ಬೆಂಗಳೂರು: ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಏಪ್ರಿಲ್ 17, ಗುರುವಾರ ಸಂಜೆ 5-30ಕ್ಕೆ ವಿದುಷಿ ಮಾನಸ ಜಯರಾಜ್ ಕುಲಕರ್ಣಿ ಇವರಿಂದ "ಹರಿದಾಸ ಮಂಜರಿ" ಏರ್ಪಡಿಸಿದ್ದು, ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ಟಿ.ಎಸ್. ರಮೇಶ್ ಮತ್ತು ತಬಲಾ ವಾದನದಲ್ಲಿ ಸರ್ವೋತ್ತಮ ಸಾಥ್ ನೀಡಲಿದ್ದಾರೆ ಎಂದು ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ.
ಸ್ಥಳ : ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-560041.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ