ಬೆಂಗಳೂರು: ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಪವಮಾನಪುರದ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಏಪ್ರಿಲ್ 3, ಗುರುವಾರ ಸಂಜೆ 7-00ಕ್ಕೆ ಕಾರ್ಯಕ್ರಮ ನಡೆಯಲಿದೆ.
ಕು|| ರಶ್ಮಿ ನಟರಾಜ್ ಮತ್ತು ಕು|| ರಕ್ಷಾ ನಟರಾಜ್ ಸಹೋದರಿಯರಿಂದ "ಹರಿದಾಸ ಮಂಜರಿ" ಕಾರ್ಯಕ್ರಮ ಏರ್ಪಡಿಸಿದ್ದು, ಕೀ-ಬೋರ್ಡ್ ವಾದನದಲ್ಲಿ ಅಮಿತ್ ಶರ್ಮಾ ಮತ್ತು ತಬಲಾ ವಾದನದಲ್ಲಿ ಸರ್ವೋತ್ತಮ ಸಾಥ್ ನೀಡಲಿದ್ದಾರೆ ಎಂದು ಗೊಗ್ಗಿ ಕೃಷ್ಣಾಚಾರ್ ತಿಳಿಸಿದ್ದಾರೆ.
ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ, 6ನೇ ಹಂತ ಬನಶಂಕರಿ, ಬೆಂಗಳೂರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ