ಬೆಂಗಳೂರು: ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏಪ್ರಿಲ್ ,17, ಗುರುವಾರ ಸಂಜೆ 7-00ಕ್ಕೆ ವಿದುಷಿ ನಂದಿತಾ ಉಪಾಧ್ಯಾಯ, ಧಾರವಾಡ ಇವರಿಂದ ಹರಿದಾಸ ವೈಭವ" ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕು|| ಸೃಷ್ಟಿ ದೇಸಾಯಿ (ಹಾರ್ಮೋನಿಯಂ) ಮತ್ತು ಋತುಪರ್ಣ ದೇಸಾಯಿ (ತಬಲಾ) ಸಾಥ್ ನೀಡಲಿದ್ದಾರೆ ಎಂದು ಎಂದು ಮಠದ ವಿಚಾರಣಾಕರ್ತರಾದ ಗೊಗ್ಗಿ ಕೃಷ್ಣಾಚಾರ್ ತಿಳಿಸಿದ್ದಾರೆ.
ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ ಬಡಾವಣೆ, ಬನಶಂಕರಿ 6ನೇ ಹಂತ, ಬೆಂಗಳೂರು-560109
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ