ಬೆಂಗಳೂರು: ಏ.17ರಂದು ಹರಿದಾಸ ವೈಭವ

Upayuktha
0



ಬೆಂಗಳೂರು: ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏಪ್ರಿಲ್ ,17, ಗುರುವಾರ ಸಂಜೆ 7-00ಕ್ಕೆ ವಿದುಷಿ ನಂದಿತಾ ಉಪಾಧ್ಯಾಯ, ಧಾರವಾಡ ಇವರಿಂದ ಹರಿದಾಸ ವೈಭವ" ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ.


 ಕು|| ಸೃಷ್ಟಿ ದೇಸಾಯಿ (ಹಾರ್ಮೋನಿಯಂ) ಮತ್ತು ಋತುಪರ್ಣ ದೇಸಾಯಿ (ತಬಲಾ) ಸಾಥ್ ನೀಡಲಿದ್ದಾರೆ ಎಂದು ಎಂದು ಮಠದ ವಿಚಾರಣಾಕರ್ತರಾದ ಗೊಗ್ಗಿ ಕೃಷ್ಣಾಚಾರ್ ತಿಳಿಸಿದ್ದಾರೆ. 


ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ ಬಡಾವಣೆ, ಬನಶಂಕರಿ 6ನೇ ಹಂತ, ಬೆಂಗಳೂರು-560109



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top