ಬೆಂಗಳೂರು: ಭೀಮನಕಟ್ಟೆ ರಾಘವೇಂದ್ರ ಸ್ವಾಮಿಗಳ ಮಠದ ವತಿಯಿಂದ ದಿನಾಂಕ 28-4-2025 ರಿಂದ 10-5-2025ರ ವರೆಗೆ ಪ್ರತಿದಿನ ಸಂಜೆ 6-15ಕ್ಕೆ ಚಂದ್ರಶೇಖರ ಆಚಾರ್ಯರಿಂದ ಮಾರ್ಕಂಡೇಯ ಪುರಾಣಾಂತರ್ಗತ ಶ್ರೀ ವೆಂಕಟಾಚಲ ಮಹಾತ್ಮೆ ವಿಷಯವಾಗಿ ಪ್ರವಚನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸ್ಥಳ : ರಾಘವೇಂದ್ರ ಸ್ವಾಮಿಗಳ ಮಠ, ದೊಡ್ಡಬೊಮ್ಮಸಂದ್ರ, ವಿದ್ಯಾರಣ್ಯಪುರ, ಬೆಂಗಳೂರು-97.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ