ಸದ್ಯದ ಸಂಕಟ ಕಾಲವನ್ನು ಎದುರಿಸಲು, ಆಧ್ಯಾತ್ಮಿಕ ಪ್ರಗತಿಗಾಗಿ ಹಾಗೂ ಶೀಘ್ರವೇ ರಾಮರಾಜ್ಯದ ನಿರ್ಮಾಣವಾಗಲಿ ಎಂಬ ಉದ್ದೇಶದಿಂದ ಸನಾತನ ಸಂಸ್ಥೆಯ ವತಿಯಿಂದ ರಾಜ್ಯಾದ್ಯಂತ ಸಾಮೂಹಿಕವಾಗಿ ದೇವಸ್ಥಾನ ಮತ್ತು ಮನೆಗಳಲ್ಲಿ ಶ್ರೀರಾಮ ನಾಮಜಪ, ಶ್ರೀರಾಮರಕ್ಷಾಸ್ತೋತ್ರ ಪಠಣವನ್ನು ಆಯೋಜಿಸಲಾಗಿತ್ತು. ಅದರಲ್ಲಿ ನೂರಾರು ರಾಮ ಭಕ್ತರು ಉಪಸ್ಥಿತರಿದ್ದು ಇದರ ಅಧ್ಯಾತ್ಮಿಕ ಲಾಭ ಪಡೆದುಕೊಂಡರು.
ಶ್ರೀರಾಮ ನವಮಿ: ಸನಾತನ ಸಂಸ್ಥೆಯ ವತಿಯಿಂದ ಸಾಮೂಹಿಕ ನಾಮಜಪ ಸಂಪನ್ನ
April 06, 2025
0
Tags
Share to other apps