ಘಟಕಗಳ ವಿವರ: ಪಚ್ಚಿಲೆ ಕೃಷಿ (ಮಸ್ಸೆಲ್ಸ್, ಕಲ್ಲ, ಕ್ಲಾಮ್ಸ್, ಮುತ್ತು ಇತ್ಯಾದಿ), ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು ಹಾಗೂ ಐಸ್ ಪ್ಲ್ಯಾಂಟ್/ ಕೋಲ್ಡ್ ಸ್ಟೋರೇಜ್ ಆಧುನೀಕರಣಕ್ಕೆ ಸಹಾಯಧನ.
ಆಸಕ್ತರು ಅರ್ಜಿ ಸಲ್ಲಿಸಲು ಏಪ್ರಿಲ್ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ