ನಾಳೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮ

Upayuktha
0

ಏ. 24 ಏಪ್ರಿಲ್ ಸಂಜೆ 6 ಗಂಟೆಗೆ






ಪುತ್ತೂರು: ಮುಳಿಯ ದ ನೂತನ ನವೀಕೃತ ವಿಸ್ತ್ರತ ಆಭರಣ ಮಳಿಗೆಯ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಮುಂದುವರಿದ ಭಾಗವಾಗಿ  ಇದೆ ಏಪ್ರಿಲ್ 24, ಗುರುವಾರ ಸಂಜೆ 6:30 ಕ್ಕೆ "ಝೀ ಸರಿಗಮಪ ಖ್ಯಾತಿಯ ಕಲಾವಿದರಿಂದ ಮಧುರ ನೆನಪುಗಳಿಗೆ ನಾದ ಸ್ಪರ್ಶದ ನೀಡಲಿರುವ- ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಗೀತ ಪ್ರಿಯರು ಈ ವಿಶೇಷ ಸಂಗೀತ ಸಂಜೆಗೆ ಬಂದು ಸಂತೋಷದಿಂದ  ಭಾಗವಹಿಸಿ ಸಂಭ್ರಮದಲ್ಲಿ ಭಾಗಿಯಾಗಬೇಕು ಎಂದು ಮುಳಿಯ ಸಂಸ್ಥೆಯ ಪ್ರಕಟಣೆ ತಿಳಿಸಿದೆ.


ಕಾರ್ಯಕ್ರಮದ ವಿವರ: 

ಗಾನ ಮಯೂರ ಮ್ಯೂಸಿಕಲ್ ಇವೆಂಟ್ಸ್ ವತಿಯಿಂದ  ಸಂಗೀತ ಪ್ರಿಯರಿಗಾಗಿ ವಿಶೇಷ ಸಂಗೀತ ಸಂಜೆ  'ರಸಮಂಜರಿ'

ಹಾಡುಗಾರರು: ಅನ್ವಿತ್ ಕುಮಾರ್ ಸಿ ವಿ - ಜೀ ಕನ್ನಡ ಸರೆಗಮಪ ಸೀಸನ್-20 ರ  ಕ್ವಾರ್ಟರ್-ಫೈನಲಿಸ್ಟ್ 

ತನುಶ್ರೀ ಮಂಗಳೂರು- ಜೀ ಕನ್ನಡ ಸರೆಗಮಪ ಸೀಸನ್-19  ರ  ಸೆಕೆಂಡ್ ರನ್ನರ್ ಅಪ್

ರಿದಂ ಪ್ಯಾಡ್- ಸಚಿನ್ ಪುತ್ತೂರು, ಮಲ್ಹೋತ್ರಾ ಅಶ್ವಿನ್ ಬಾಬಣ್ಣ,

ತಬಲ- ಶರತ್ ಪೆರ್ಲ 

ಮುಂತಾದವರು ಚಿನ್ನದಂತಹ ಸಂಗೀತ ಮಾಧುರ್ಯವನ್ನು ನೀಡಲಿರುವರು. ಮುಳಿಯ ಶೋರೂಮ್ ಮೇಲಿರುವ ಅಪರಂಜಿ ಗಾರ್ಡನ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top