ಕಲ್ಮಾಡಿ ಮತ್ತು ಕೊಡವೂರು ಪ್ರದೇಶದಲ್ಲಿ ನಾಳೆ ನೀರು ಸರಬರಾಜು ವ್ಯತ್ಯಯ

Upayuktha
0



ಉಡುಪಿ:  ನಗರಸಭಾ ವ್ಯಾಪ್ತಿಯ ಕಲ್ಮಾಡಿ ಮತ್ತು ಕೊಡವೂರು ಪ್ರದೇಶದಲ್ಲಿ ಏಪ್ರಿಲ್ 17 ರಂದು ವಾರಾಹಿ ಯೋಜನೆಯಿಂದ ಕೊಳವೆ ಲಿಂಕಿಂಗ್ ಕಾಮಗಾರಿ ನಡೆಯುವುದರಿಂದ ಅಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಕಲ್ಮಾಡಿ, ಕೊಡವೂರು ಮತ್ತು ಪಾಳೆಕಟ್ಟೆಗೆ ಸಂಬಂಧಿಸಿದ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಿದ್ದು ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top