ಪುತ್ತೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ದಿನಾಂಕ 22 -04 -2025 ನೇ ಮಂಗಳವಾರ ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ " ಗಿರಿಜಾ ಕಲ್ಯಾಣ" ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ.
ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಹಿಮ್ಮೇಳದಲ್ಲಿ -
ಭಾಗವತರು : ಅಮೃತಾ ಕೌಶಿಕ್ ರಾವ್ ,ಮುರಾರಿ ಭಟ್ ಪಂಜಿಗದ್ದೆ.
ಚೆಂಡೆ ಮದ್ದಳೆ ವಾದಕರಾಗಿ :
ಗಿರೀಶ್ ಕಿನಿಲಕೋಡಿ, ಜಯಪ್ರಕಾಶ್ ನಾಕೂರು, ಮುರಳೀಧರ ಬಟ್ಯಮೂಲೆ.
ಮುಮ್ಮೇಳದಲ್ಲಿ: ಗುಂಡ್ಯಡ್ಕ ಈಶ್ವಭಟ್, ರವಿ ಭಟ್, ಬಾಲಕೃಷ್ಣ ಸೀತಂಗೋಳಿ, ಪ್ರಶಾಂತ್ ಮುಂಡ್ಕೂರ್, ನವೀನಚಂದ್ರ, ಶ್ರೀಶ ಮಣಿಲ,
ರಮೇಶ್ ಕಜೆ (ಹಾಸ್ಯ ಪಾತ್ರದಲ್ಲಿ), ಕಿಶನ್ ಅಗ್ಗಿತ್ತಾಯ, ತೃಷಾಲ್ ಗೌಡ, ಜೀವನ್ ಆಚಾರ್ಯ, ಕುಮಾರಿ ಸ್ತುತಿ ಕುಲಾಲ್, ಕುಮಾರಿ ಭೂಮಿಕಾ ಆಚಾರ್ಯ
ಸಂಯೋಜನೆ : ಗಿರೀಶ್ ಕಿನಿಲಕೋಡಿ
ವೇಷಭೂಷಣ : ದೇವಕಾನ ಬಳಗ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ