ಬೆಂಗಳೂರು: ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ವತಿಯಿಂದ ಮೇ 8, ಗುರುವಾರ ಸಂಜೆ 6-30ಕ್ಕೆ ಸ್ಯಾಕ್ಸೋಫೋನ್ ವಾದನ ನಡೆಯಲಿದೆ.
ವಾದನ: ದಿವ್ಯಶ್ರೀ ರಂಗನಾಥನ್, ಶ್ರೀ ಎಸ್. ಶಶಿಧರ್ (ಪಿಟೀಲು), ಕಾರ್ತೀಕ್ ಪ್ರಣವ್ (ಮೃದಂಗ).
ಸ್ಥಳ : ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ,
#152/1, 'ವಜ್ರಕ್ಷೇತ್ರ',
7ನೇ ಮುಖ್ಯರಸ್ತೆ, 7ನೇ ಅಡ್ಡರಸ್ತೆ ತ್ಯಾಗರಾಜನಗರ 3ನೇ ಬ್ಲಾಕ್, ಬೆಂಗಳೂರು-28.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ