ಮ೦ಗಳೂರು: ಕಾರ್ಕಳ ತಾಲೂಕಿನ ವಿವಿಧ ಕಡೆಗಳಲ್ಲಿ ಜೂ.3 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಅ೦ದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ 33/11 ಕೆವಿ ಬಜಗೋಳಿ ಸ್ಟೇಷನ್ ಕಾಮಗಾರಿಯನ್ನು ಹಾಗೂ ಚಾಲ್ತಿಯಲ್ಲಿರುವ 220/110/33 ಕೆವಿ ವಿದ್ಯುತ್ ಕೇಂದ್ರಗಳಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಇದರಿಂದಾಗಿ 220/110/11 ಕೆವಿ ಕೇಮಾರ್ ವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಬಜಗೋಳಿ, ಹೊಸ್ಮಾರು, ಮಿಯ್ಯಾರು, ಕಾರ್ಕಳ ಐಬಿ, ಕಾರ್ಕಳ ಎಕ್ಸ್ಪ್ರೆಸ್, ನಕ್ರೆ, ಜಾರ್ಕಳ, ನಿಟ್ಟೆ, ಕಲ್ಯಾ, ಲೆಮಿನಾ, ಸಾಣೂರು, ಇರ್ವತ್ತೂರು, ನಿಟ್ಟೆ ವಾಟರ್ ಸಪ್ಲೈ ಫೀಡರ್ ಗಳಲ್ಲಿ, 110/11ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಪದವು ಫೀಡರ್ ಗಳಲ್ಲಿ, 110/11 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್ ಗಳಾದ ಬೋಳ, ಮುಂಡ್ಕೂರು ಫೀಡರ್ ಗಳಲ್ಲಿ ಹಾಗೂ ಹಿರಿಯಡ್ಕಹೆಬ್ರಿ ಮಾರ್ಗದ 33/11 ಕೆವಿ ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11ಕೆ.ವಿ ಎಲ್ಲಾ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎ೦ದು ಮೆಸ್ಕಾ೦ ಪ್ರಕಟಣೆ ತಿಳಿಸಿದೆ.
ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿರುವ ಪ್ರದೇಶಗಳು
ಕಾರ್ಕಳ ತಾಲೂಕಿನ ಕುಂಟಲ್ಪಾಡಿ, ಆನೆಕೆರೆ, ಕಾಳಿಕಾಂಬ, ಕೋರ್ಟ್ ರಸ್ತೆ, ಜೋಗಳ್ ಬೆಟ್ಟು, ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕುಂಟಿಬೈಲು, ಮಿಯ್ಯಾರು, ರೆಂಜಾಳ, ಬೊರ್ಕಟ್ಟೆ, ರಾಮೇರಗುತ್ತು, ಕಾಜರಬೈಲು, ಅಡ್ಕರಪಲ್ಕೆ, ಕುರ್ಕಲ್ ಪಲ್ಕೆ, ಹಿನಾಪಾಡಿ, ನೆಲ್ಲಿಗುಡ್ಡೆ, ಕಳತ್ರಪಾದೆ, ಮಂಜಡ್ಕ, ಮಿಯ್ಯಾರ್ ಇಂಡಸ್ಟ್ರಿಯಲ್ ಏರಿಯಾ, ಪರಪು ಪೊಸನೊಟ್ಟು, ಪಟ್ಲಗುಡ್ಡೆ, ದೇವರಗುಡ್ಡೆ, ಕೊಲ್ಲೊಟ್ಟು, ಬೇಲೊಟ್ಟು, ಪಡ್ಯ, ಕದಿಕೆ, ಮಂದರಗಿ, ಕುಕ್ಕುಂದೂರು, ಅಯ್ಯಪ್ಪ ನಗರ, ಮಂಗಳಕಲ್ಲು, ಪಿಲಿಚಂಡಿ ಸ್ಥಾನ, ಗಣಿತನಗರ, ಜಾರ್ಕಳ, ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಪ್ಲೈ, ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈಕಂಬ, ಪದವು, ಗುಂಡ್ಯಡ್ಕ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ,ಲೆಮಿನಾ ಇಂಡಸ್ಟ್ರಿಸ್, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಬೈಪಾಸ್, ಮುರತ್ತಂಗಡಿ,ಇರ್ವತ್ತೂರು, ಸಾಣೂರು, ಕುಂಟಲ್ಪಾಡಿ, ದೇಂದಬೆಟ್ಟು, ಪರ್ಪಲೆ, ಪಡ್ಡಾಯಿಗುಡ್ಡೆ, ಮುದ್ದಣ್ಣ ನಗರ, ಬಾವಗುತ್ತು, ಶುಂಠಿಗುಡ್ಡೆ, ಚಿಲಿಂಬಿ,ಬೋಳ ಪಂಚಾಯತ್, ಪಿಲಿಯೂರು, ಕೆರೆಕೋಡಿ, ವಂಜಾರಕಟ್ಟೆ, ಬರೆಬೈಲು, ಕೆಂಪುಜೋರ, ಪುಕ್ಕಲ್ಲು, ಮುಂಡ್ಕೂರು, ಮುಲ್ಲಡ್ಕ, ಕೊಡಿಮಾರ್ , ನಾನಿಲ್ ತಾರ್, ಜಾರಿಗೆಕಟ್ಟೆ, ಸಂಕಲಕರಿಯ, ಸಚ್ಚರಿಪೇಟೆ ಮತ್ತು ಹೆಬ್ರಿ ತಾಲೂಕಿನ ಹೆಬ್ರಿ, ಮುದ್ರಾಡಿ, ಮುನಿಯಾಲು, ವರಂಗ, ಬಚ್ಚಾಪ್ಪು, ಕಬ್ಬಿನಾಲೆ, ಮುಂಡಾಡಿಜೆಡ್ಡು, ಕಳ್ತೂರು, ಸಂತೆಕಟ್ಟೆ, ಕರ್ಜೆ, ಕುರ್ಪಾಡಿ, ಬೆಳೆಂಜೆ, ಮಡಾಮಕ್ಕಿ, ಕಾಸನಮಕ್ಕಿ, ಶಿವಪುರ, ಕೆರೆಬೆಟ್ಟು, ಕನ್ಯಾನ, ಚಾರ, ಹೊಸೂರು, ಹುತ್ತುರ್ಕೆ ವಾಟರ್ ಸಪ್ಲೈ, ಕಲ್ಲಿಲ್ಲು ವಾಟರ್ ಸಪ್ಲೈ, ಸೀತಾನದಿ, ಸೋಮೇಶ್ವರ, ನಾಡ್ಪಾಲು, ಅಂಡಾರು, ಶಿರ್ಲಾಲು, ಮುಂಡ್ಲಿ, ರೋಡ್, ಕಾಡುಹೊಳೆ, ಮುನಿಯಾಲು, ಅಜೆಕಾರು, ಹೆರ್ಮುಂಡೆ, ಎಣ್ಣೆಹೊಳೆ, ಕಡ್ತಲ, ಕುಕ್ಕುಜೆ, ಎಳ್ಳಾರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ