ಬೆಂಗಳೂರು: ಶ್ರೀ ವೆಂಕಟೇಶ ಸಂಗೀತ ಸಭಾ ಟ್ರಸ್ಟ್ ವತಿಯಿಂದ ಜೂನ್ 15, ಭಾನುವಾರ ಸಂಜೆ 5-30ಕ್ಕೆ ವಿದ್ವಾನ್ ವಿಷ್ಣು (USA) ಇವರಿಂದ "ಕರ್ನಾಟಕ ಶಾಸ್ತ್ರೀಯ ಸಂಗೀತ" ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ: ಅನಿರುದ್ಧ ವಾಸುದೇವ್ (ಮೃದಂಗ), ಆದಿತ್ಯ ಮಣಿಕರ್ಣಿಕೆ (ಪಿಟೀಲು). ಸ್ಥಳ : #48, ಮೊದಲನೇ ಮಹಡಿ, 'ಸುಮಧ್ವ ಧಾಮ' 6ನೇ ಮುಖ್ಯರಸ್ತೆ, ಕಾವೇರಿ ರಸ್ತೆ, ಕೆ.ಎಸ್.ಆರ್.ಟಿ.ಸಿ. ಬಡಾವಣೆ, ಚಿಕ್ಕಲ್ಲಸಂದ್ರ, ಬೆಂಗಳೂರು-560061
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ