ಬೆಂಗಳೂರು: ಕರ್ನಾಟಕ ಶಾಸ್ತ್ರೀಯ ಸಂಗೀತ

Upayuktha
0


ಬೆಂಗಳೂರು: ಶ್ರೀ ವೆಂಕಟೇಶ ಸಂಗೀತ ಸಭಾ ಟ್ರಸ್ಟ್ ವತಿಯಿಂದ ಜೂನ್ 15, ಭಾನುವಾರ ಸಂಜೆ 5-30ಕ್ಕೆ ವಿದ್ವಾನ್ ವಿಷ್ಣು (USA) ಇವರಿಂದ "ಕರ್ನಾಟಕ ಶಾಸ್ತ್ರೀಯ ಸಂಗೀತ" ಕಾರ್ಯಕ್ರಮ ಏರ್ಪಡಿಸಿದೆ.  ವಾದ್ಯ ಸಹಕಾರ: ಅನಿರುದ್ಧ ವಾಸುದೇವ್ (ಮೃದಂಗ), ಆದಿತ್ಯ ಮಣಿಕರ್ಣಿಕೆ (ಪಿಟೀಲು). ಸ್ಥಳ : #48, ಮೊದಲನೇ ಮಹಡಿ, 'ಸುಮಧ್ವ ಧಾಮ' 6ನೇ ಮುಖ್ಯರಸ್ತೆ, ಕಾವೇರಿ ರಸ್ತೆ, ಕೆ.ಎಸ್.ಆರ್.ಟಿ.ಸಿ. ಬಡಾವಣೆ, ಚಿಕ್ಕಲ್ಲಸಂದ್ರ, ಬೆಂಗಳೂರು-560061



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top