ಕುಮಟಾ: ನಿರಂತರ ಮಳೆಯಿಂದಾಗಿ ಕುಮಟಾ ತಾಲ್ಲೂಕಿನ ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ ಉಂಟಾಗುತ್ತಿರುವುದರಿಂದ ನಿತ್ಯ ಸಾಯಂಕಾಲ 6.00 ಗಂಟೆಯಿಂದ ಬೆಳಗ್ಗೆ 6.00 ಗಂಟೆಯವರೆಗೆ ಕುಮಟಾ-ಶಿರಸಿ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರ ಸಂಪೂರ್ಣವಾಗಿ ಬಂದ್ ಮಾಡಿ ಉತ್ತರ ಕನ್ನಡ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಈ ಮಾರ್ಗದಲ್ಲಿ ಸಂಚರಿಸುವ ವಾಹನ ಚಾಲಕರು ಗಮನಿಸುವಂತೆ ಕೋರಲಾಗಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ