ಬಿ.ಸಿ.ರೋಡ್ -ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಮಸ್ಯೆ ಮುಂದುವರಿದೆ. ಮುಖ್ಯ ರಸ್ತೆಯ ಮೇಲೆ ಹಾಗೂ ಸಂಪರ್ಕ ರಸ್ತೆಗಳ ಮೇಲೆ ನೀರು ಹರಿದು ಸಂಚಾರಕ್ಕೆ ಅಡ್ಡಿಯಾಗುತ್ತಿರುವುದಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಿದೆ. ಈ ಕುರಿತು ಹಿರಿಯ ಪತ್ರಕರ್ತ ಗಣೇಶ ಪ್ರಸಾದ ಪಾಂಡೇಲು ಬರೆಹವಿದು. ವಿವರಗಳಿಗೆ ಕ್ಲಿಕ್ ಮಾಡಿರಿ



