ಅರಣ್ಯನಾಶ, ಗಣಿಗಾರಿಕೆ ಸೇರಿದಂತೆ ಹಲವು ಸವಾಲುಗಳ ಮೂಲಕ ಭವಿಷ್ಯದಲ್ಲಿ ತೀವ್ರ ಆತಂಕವನ್ನು ಎದುರಿಸುತ್ತಿರುವ ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಜನಜಾಗೃತಿ ಮೂಡಿಸುವ ವಿನೂತನ ಪ್ರಯತ್ನವೊಂದು ಕಲಾತ್ಮಕವಾಗಿ ಅನಾವರಣಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ದೊಂಬೆಕೊಪ್ಪ ಗ್ರಾಮದ ಸಾರಾ ಸಂಸ್ಥೆ ಈ ಕಾರ್ಯದಲ್ಲಿ ತೊಡಗಿಕೊಂಡಿದೆ.
ಪರಿಸರ, ಕೃಷಿ ಕುರಿತ ಈ ವಿಶೇಷ ವರದಿಯನ್ನು ದಿ ರೂರಲ್ ಮಿರರ್.ಕಾಂ ಪ್ರಕಟಿಸಿದೆ. ಪೂರ್ಣ ವರದಿಗಾಗಿ ಓದಿ:
https://theruralmirror.com/public-awareness-for-the-conservation-of-the-western-ghats/
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ