ಬೆಂಗಳೂರು: ವಿಜಯ ಮಧ್ವ ಸಂಘದ ವತಿಯಿಂದ ಜುಲೈ 11 ರಿಂದ 17ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಶ್ರೀ ಸತ್ತಿಗೆರೆ ವಾಸುದೇವಾಚಾರ್ಯರಿಂದ ಶ್ರೀ ಜಯತೀರ್ಥರ ಆರಾಧನೆ ಪ್ರಯುಕ್ತ "ಶ್ರೀ ಜಯತೀರ್ಥರ ಗ್ರಂಥಗಳ ಪರಿಚಯ" ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ.
ಸ್ಥಳ : ವಿಜಯ ಮಧ್ವ ಸಂಘ #37/2 2ನೇ ಮುಖ್ಯರಸ್ತೆ, ಗಂಗಾಧರ ಬಡಾವಣೆ, ವಿಜಯನಗರ, ಬೆಂಗಳೂರು-560040.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ