ಜು.25-26: ರಾಜ್ಯಪಾಲರ ಜಿಲ್ಲಾ ಪ್ರವಾಸ

Upayuktha
0


ಮಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜುಲೈ 25 ಮತ್ತು 26 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.


ಜುಲೈ 25 ರಂದು ಮಧ್ಯಾಹ್ನ 12:45- ಮಂಗಳೂರು ವಿಮಾನ ನಿಲ್ದಾಣ ಆಗಮನ, 1:20- ಸರ್ಕ್ಯೂಟ್ ಹೌಸ್, ಬಳಿಕ ಉಡುಪಿಗೆ ನಿರ್ಗಮನ. ಜುಲೈ 26 ರಂದು ಮಧ್ಯಾಹ್ನ 12 ಗಂಟೆ- ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ (ಐ.ಆರ್.ಸಿ.ಎಸ್)  ಶತಮಾನೋತ್ಸವ ಕಟ್ಟಡದ ಉದ್ಘಾಟನೆ, 3:30- ಮೂಡಬಿದ್ರಿ ಆಳ್ವಾಸ್ ಕಾಲೇಜಿನಲ್ಲಿ ದಿ ಪ್ರೇರಣಾ ದಿವಸ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ  ಭಾಗವಹಿಸಲಿದ್ದಾರೆ. ಸಂಜೆ 5:50 ರಾಜ್ಯಪಾಲರು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top