ವಿವೇಕಾನಂದ PU ಕಾಲೇಜಿನ ಸಾಧಕ ಹಿರಿಯ ವಿದ್ಯಾರ್ಥಿನಿಗೆ ಸನ್ಮಾನ

Upayuktha
0


ಪುತ್ತೂರು:
ರಾಷ್ಟ್ರಮಟ್ಟದ ಪರೀಕ್ಷೆಯಾದ  Joint Admission Test For Masters(JAM) ನಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ವೈಭವಿ ಶೆಟ್ಟಿ  ರಾಷ್ಟ್ರ ಮಟ್ಟದಲ್ಲಿ 147ನೇ ರಾಂಕ್ ಹಾಗೂ ಕರ್ನಾಟಕದಲ್ಲಿ ಪ್ರಥಮ ಸ್ಥಾನ  ಪಡೆದು ಉತ್ತಮ ಸಾಧನೆ ಮಾಡಿರುತ್ತಾರೆ. 


ಈ ಮೂಲಕ ಬೆಂಗಳೂರಿನಲ್ಲಿರುವ ಭಾರತದ ಶ್ರೇಷ್ಠ ಸಂಶೋಧನಾ ಹಾಗೂ ಉನ್ನತ ಶಿಕ್ಷಣ ಸಂಸ್ಥೆಯಾದ ಐಐಎಸ್ಸಿ ಯಲ್ಲಿ ಎಂ.ಎಸ್ಸಿ, ಪಿ.ಎಚ್.ಡಿ ತರಬೇತಿ ಪಡೆಯಲು ಆಯ್ಕೆಯಾಗಿರುತ್ತಾರೆ. ಇವರನ್ನು ಕಾಲೇಜಿನ ವತಿಯಿಂದ  ಪ್ರಾಂಶುಪಾಲರಾದ ದೇವಿಚರಣ್  ರೈ ಎಂ ಅವರ ನೇತೃತ್ವದಲ್ಲಿ  ಸನ್ಮಾನಿಸಲಾಯಿತು.  ಈ ಸಂದರ್ಭದಲ್ಲಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯ ಪೋಷಕರು ಉಪಸ್ಥಿತರಿದ್ದು ವಿದ್ಯಾರ್ಥಿನಿಗೆ ಶುಭ ಹಾರೈಸಿದರು. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top