ಆಗಸ್ಟ್ 5: ಹರಿನಾಮ ಸ್ಮರಣೆ

Upayuktha
0



ಬೆಂಗಳೂರು : ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ರಾಘವೇಂದ್ರ ಸ್ವಾಮಿಗಳ ಆರಾಧನಾ ಅಂಗವಾಗಿ ಆಗಸ್ಟ್ 5, ಮಂಗಳವಾರ ಸಂಜೆ 6-30ಕ್ಕೆ ವೈಷ್ಣವಿ ಕೊಪ್ಪ ಇವರಿಂದ "ಹರಿನಾಮ ಸ್ಮರಣೆ" ಗಾಯನ ಕಾರ್ಯಕ್ರಮ ನಡೆಯಲಿದೆ. 


ವಾದ್ಯ ಸಹಕಾರ: ಅಮಿತ್ ಶರ್ಮಾ (ಕೀ-ಬೋರ್ಡ್), ಮಧುಸೂದನ್ ಕೊಪ್ಪ (ತಬಲಾ). 


ಸ್ಥಳ: ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಮಲ್ಲೇಶ್ವರಂ, ಬೆಂಗಳೂರು-560003.



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top