ಬೆಂಗಳೂರು: ಶ್ರೀ ವೆಂಕಟೇಶ ಸಂಗೀತ ಸಭಾ ಟ್ರಸ್ಟ್ ವತಿಯಿಂದ ಆಗಸ್ಟ್ 17, ಭಾನುವಾರ ಸಂಜೆ 5-30ಕ್ಕೆ "ಕರ್ನಾಟಕ ಶಾಸ್ತ್ರೀಯ ಸಂಗೀತ". ಗಾಯನ : ವಿದುಷಿ ಲಾವಣ್ಯ ಕೃಷ್ಣಮೂರ್ತಿ, ಪಿಟೀಲು : ವಿದ್ವಾನ್ ಕಾರ್ತಿಕೇಯ, ಮೃದಂಗ : ವಿದ್ವಾನ್ ರಘು ಭಾಗವತ್. ಸ್ಥಳ : #48, ಮೊದಲನೇ ಮಹಡಿ, 'ಸುಮಧ್ವ ಧಾಮ', 6ನೇ ಮುಖ್ಯರಸ್ತೆ, ಕಾವೇರಿ ರಸ್ತೆ, ಕೆ.ಎಸ್.ಆರ್.ಟಿ.ಸಿ. ಲೇಔಟ್, ಚಿಕ್ಕಲ್ಲಸಂದ್ರ, ಬೆಂಗಳೂರು-560061
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

