ಸಿಂಹ ಸಂಕ್ರಮಣ: ಧರ್ಮಸ್ಥಳದಲ್ಲಿ ಪಡಿಕಾಳು ವಿತರಣೆ

Upayuktha
0


ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಸಿಂಹ ಸಂಕ್ರಮಣದ ದಿನವಾದ ಆ. 16 ರಂದು ಶನಿವಾರ ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು.


ವಿತರಿಸಿದ ಪಡಿಕಾಳು: ಬೆಳ್ತಿಗೆ ಅಕ್ಕಿ: 7,268 ಕೆ.ಜಿ., ಪಡಿಕಾಳು: 1453 ಕೆ.ಜಿ., ಮೆಣಸು: 581ಕೆ.ಜಿ., ಉಪ್ಪು: 1453 ಕೆ.ಜಿ., ತೆಂಗಿನ ಎಣ್ಣೆ: 3507 ಲೀ.,




 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top