ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಸಿಂಹ ಸಂಕ್ರಮಣದ ದಿನವಾದ ಆ. 16 ರಂದು ಶನಿವಾರ ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು.
ವಿತರಿಸಿದ ಪಡಿಕಾಳು: ಬೆಳ್ತಿಗೆ ಅಕ್ಕಿ: 7,268 ಕೆ.ಜಿ., ಪಡಿಕಾಳು: 1453 ಕೆ.ಜಿ., ಮೆಣಸು: 581ಕೆ.ಜಿ., ಉಪ್ಪು: 1453 ಕೆ.ಜಿ., ತೆಂಗಿನ ಎಣ್ಣೆ: 3507 ಲೀ.,
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ