ಸೆ.19; ಭರತನಾಟ್ಯ ಪ್ರದರ್ಶನ

Upayuktha
0



ಬೆಂಗಳೂರು: ಅಖಿಲ ಭಾರತ ಯುವ ಸಂಗೀತ ನೃತ್ಯ ಕಲಾವಿದರ ಒಕ್ಕೂಟದ ವತಿಯಿಂದ ಸೆಪ್ಟೆಂಬರ್ 19, ಶುಕ್ರವಾರ ಸಂಜೆ 6-30ಕ್ಕೆ ವಿದುಷಿ ಬಿ.ಯು. ಓಜಸ್ವಿನಿ ಶ್ರೇಯಸ್ ಅವರ ನಿರ್ದೇಶನದಲ್ಲಿ ಕಲಾ ಸುಸಂಸ್ಕೃತಿ ಅಕಾಡೆಮಿ ಟ್ರಸ್ಟಿನ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಏಐಎಂಡಿಎ ಸಂಚಾಲಕಿ ಚೈತ್ರಾ ಪ್ರವರ್ಧನ ಅವರು ತಿಳಿಸಿದ್ದಾರೆ. 


ಸ್ಥಳ : ಶ್ರೀ ಸರ್ಕಲ್ ಮಾರಮ್ಮ ದೇವಿ ದೇವಸ್ಥಾನ, 18ನೇ ಅಡ್ಡರಸ್ತೆ (ಭಾರತೀಯ ವಿಜ್ಞಾನ ಮಂದಿರದ ಪಕ್ಕ), ಮಲ್ಲೇಶ್ವರಂ, ಬೆಂಗಳೂರು. 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top