ಆಳ್ವಾಸ್ ಹೋಮಿಯೋಪಥಿ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

Upayuktha
0

ಮೂಡುಬಿದಿರೆ: ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ವತಿಯಿಂದ ಪ್ರೊವಿನಿಯೋ 2.0 ರಾಷ್ಟ್ರೀಯ ವಿಚಾರ ಸಂಕಿರಣ ಸೆಪ್ಟೆಂಬರ್ 19 ಮತ್ತು 20ರಂದು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ನಡೆಯಲಿದೆ.  


ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ  ದೆಹಲಿಯ ಕೇಂದ್ರೀಯ ಹೋಮಿಯೋಪತಿ ಸಂಶೋಧನಾ ಪರಿಷತ್‌ನ ವೈಜ್ಞಾನಿಕ ಸಲಹಾ ಮಂಡಳಿ ಅಧ್ಯಕ್ಷ ಡಾ.ಎ.ಎಸ್.ಕುಮಾರ್ ಮಿತ್ರಚಂದ್ರ ಧಾವಲೆ, ಗೌರವ ಅತಿಥಿಯಾಗಿ ದಕ್ಷಿಣ ಕನ್ನಡದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೊಹಮ್ಮದ್ ಇಕ್ಬಾಲ್ ಕೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾಎಂಮೋಹನ ಆಳ್ವ ಅಧ್ಯಕ್ಷತೆವಹಿಸುವರು.  


ಎರಡು ದಿನ ನಡೆಯಲಿರುವ ಈ ವಿಚಾರ ಸಂಕಿರಣದಲ್ಲಿ ಹೋಮಿಯೋಪಥಿ ಕ್ಷೇತ್ರದ ದೇಶದ ಪ್ರಮುಖ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.  



Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top