ನಿಟ್ಟೆ: ಸೆಪ್ಟೆಂಬರ್ 8 ರಿಂದ 15 ರವರೆಗೆ ಒಡಿಸ್ಸಾದ ಐಎನ್ಎಸ್ ಚಿಲ್ಕಾದಲ್ಲಿ ನಡೆದ ಅಖಿಲ ಭಾರತ ವಿಹಾರ ನೌಕೆ ರೆಗಟ್ಟಾ 2025 ರಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದ್ದು.
6 ಕೆ.ಎ.ಆರ್ ನೌಕಾ ಉಪಘಟಕ ಎನ್.ಸಿ.ಸಿ, ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕೆಡೆಟ್ ಪ್ರಾಂಜಲ್ ಉಪಾಧ್ಯಾಯ (ಕಂಪ್ಯೂಟರ್ ಸೈನ್ಸ್ (ಸೈಬರ್ ಸೆಕ್ಯೂರಿಟಿ) 3 ನೇ ಸೆಮಿಸ್ಟರ್ ವಿದ್ಯಾರ್ಥಿ) ಅವರು ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ