ಬೆಂಗಳೂರು: ರಾಜರಾಜೇಶ್ವರಿ ನಗರದ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಭಾನುವಾರ ಸಂಜೆ (ಸೆ.28) ಆಯೋಜಿಸಲಾದ ನವರಾತ್ರಿಯ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕುಮಾರಿ ಹೃದ್ಯಾ ಭಟ್ ಕೆ. ಇವರಿಂದ ಗಾಯನ ಹಾಗೂ ವಿದುಷಿ ರೂಪಶ್ರೀ ಕೆ.ಎಸ್. ಅವರ ನಿರ್ದೇಶನದಲ್ಲಿ ಶ್ರೀ ಹೃದ್ಯಾ ಅಕಾಡೆಮಿ (ರಿ.)ಯ ವಿದ್ಯಾರ್ಥಿನಿಯರಾದ ನಿದರ್ಶ, ಸೋನಿಕಾ, ಪ್ರಣತಿ, ನಮಿತಾ, ಲಕ್ಷಣಶ್ರೀ, ಅಭಿಲಾಷ, ಸಂಹಿತ, ಹಾರಿಕಾ, ರಿತಿ, ಪ್ರೀತಿ, ಪ್ರಾಚಿ, ದೀಕ್ಷಾ, ಕೇಸರ್, ನಿವಿಶ, ಶ್ರದ್ಧಾ, ಸಮನ್ವಿ, ಅನನ್ಯ, ಜಿನೋವಿಯಾ, ಹೃದ್ಯಾ ಭಟ್ ಕೆ ಅವರಿಂದ ನೃತ್ಯ ಕಾರ್ಯಕ್ರಮ ನಡೆಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


