ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಕ್ಟೋಬರ್ 30ರಂದು ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ.
ಜನರು ತಮ್ಮ ಅಹವಾಲುಗಳೊಂದಿಗೆ ಗುರುವಾರ ಮಂಗಳೂರಿನ ಪಡೀಲ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ. ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


 
 
 
 
 
 
 
 
 
 
 
 

 
