ಭಾರತೀಯ ವಾಯುಪಡೆಗೆ ಆಯ್ಕೆಯಾದ ಆಶಿಶ್ ಶಂಕರ್‌ಗೆ ಸನ್ಮಾನ

Upayuktha
0


ಪುತ್ತೂರು: ಭಾರತೀಯ ವಾಯುಪಡೆಯ ಫ್ಲೈಯಿಂಗ್ ಆಫೀಸರ್ ಆಗಿ ಆಯ್ಕೆಯಾದ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಹಿರಿಯ ವಿದ್ಯಾರ್ಥಿ ಆಶಿಶ್ ಶಂಕರ್ ಗೆ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ, ಪ್ರಾಂಶುಪಾಲ ದೇವಿಚರಣ್‍ ರೈ ಎಂ,  ಉಪನ್ಯಾಸಕ-ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದು, ಹಿರಿಯ ವಿದ್ಯಾರ್ಥಿ ಆಶಿಶ್ ಶಂಕರ್ ಗೆ  ಶುಭ ಹಾರೈಸಿದರು.  ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಯ ಪೋಷಕರು ಜತೆಗಿದ್ದರು.



  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top