ಉಡುಪಿ ರಾಜಾಂಗಣದಲ್ಲಿ ಡಾ. ವಿಜಯಪ್ರಕಾಶ್ ತಂಡದಿಂದ ಭಕ್ತಿಗೀತೆ ಗಾಯನ

Upayuktha
0


ಉಡುಪಿ: ಶೀರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ನಿಮಿತ್ತ ರಾಜಾಂಗಣದಲ್ಲಿ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬುಧವಾರ ರಾತ್ರಿ ಖ್ಯಾತ ಹಿನ್ನಲೆ ಗಾಯಕ ಡಾ. ವಿಜಯಪ್ರಕಾಶ್ ತಂಡದಿಂದ 'ಶಾಸ್ತ್ರೀಯ ಮತ್ತು ಭಕ್ತಿಗೀತೆ' ನಡೆಯಿತು.


ವಯೋಲಿನ್ ನಲ್ಲಿ ಪ್ರಾದೇಶ ಆಚಾರ್, ಮೃದಂಗದಲ್ಲಿ ಅನಿರುದ್ಧ ಭಟ್, ತಬಲಾದಲ್ಲಿ ಜಗದೀಶ್ ಡಿ. ಕುರ್ತಕೋಟಿ, ರಿಧಮ್ ಪ್ಯಾಡ್ ನಲ್ಲಿ ಮಂಜುನಾಥ್  ಎನ್.ಎಸ್. ಸಾಥ್ ನೀಡಿದರು. ಮಕ್ಕಳ ತಜ್ಞ ಡಾ. ಶ್ರೀಕಿರಣ ಹೆಬ್ಬಾರ್ ಅವರು ಎಲ್ಲ ಕಲಾವಿದರನ್ನು ಶ್ರೀಕೃಷ್ಣ ಮಠದ ಪರವಾಗಿ ಸ್ವಾಗತಿಸಿ, ಪ್ರೇಕ್ಷಕರಿಗೆ ಪರಿಚಯಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top