ಶ್ರದ್ಧಾ–ಭಕ್ತಿಯಿಂದ ಯಶಸ್ವಿಯಾಗಿ ನೆರವೇರಿದ ಶ್ರೀ ಗಾಯತ್ರಿ ಪೂಜೆ

Upayuktha
0


ದಾವಣಗೆರೆ: 
ದಾವಣಗೆರೆಯ ಆಧ್ಯಾತ್ಮ ಪರಂಪರೆಯ ಕ್ರಿಯಾತ್ಮಕ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದ ಆಶ್ರಯದಲ್ಲಿ ಪ್ರತೀ ತಿಂಗಳು ಹುಣ್ಣಿಮೆಯಂದು ನಿರಂತರ 25 ವರ್ಷಗಳಿಂದ ನಡೆದು ಬಂದ ಶ್ರೀ ಗಾಯತ್ರಿ ಪೂಜೆ ಉಪಾಸನೆ ಈ ತಿಂಗಳ ಬನದ ಹುಣ್ಣಿಮೆ ಪ್ರಯುಕ್ತ ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರಮಠದ ಸಭಾಂಗಣದಲ್ಲಿ ನಡೆದ ಈ ಧಾರ್ಮಿಕ ಸೇವೆ ಪೂಜೆ ಯಶಸ್ವಿಯಾಗಿ ನಡೆಯಿತು ಎಂದು ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ.

ಈ ತಿಂಗಳ ಪೂಜಾ ಸೇವೆಯನ್ನು ವಿ.ವೀರಭದ್ರಪ್ಪ ಮತ್ತು ಕುಟುಂಬದವರು ಈ ತಿಂಗಳ ಪೂಜಾ ಸೇವೆಯನ್ನು ಸಲ್ಲಿಸಿದ್ದು ಪರಿವಾರದ ಅಧ್ಯಕ್ಷರಾದ ಡಾ|| ರಮೇಶ್ ಪಾಟೀಲ್, ಖಜಾಂಚಿ ಪುರುಷೋತ್ತಮ ಪಟೇಲ್, ಗೌರವ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಡಾ|| ಸುಶೀಲಮ್ಮ, ಸಂಚಾಲಕರಾದ ಭಾವನ್ನಾರಾಯಣ ಸಹ ಸಂಚಾಲಕರಾದ ಆರ್.ಎಂ. ಸತೀಶ್, ಸತ್ಯನಾರಾಯಣ ಮೂರ್ತಿ, ವಿ. ಕೃಷ್ಣಮೂರ್ತಿ, ಗುರುಮೂರ್ತಿ, ಎಂ.ಎಸ್.ಪ್ರಸಾದ್, ಶಿವಕುಮಾರ್‌ಸ್ವಾಮಿ, ವಿಕ್ರಂ ಜೈನ್ ಮುಂತಾದವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top