ಬಂಟ್ವಾಳ: ಬದ್ರುಲ್ ಹುದಾ ಹೈಯರ್ ಸೆಕೆಂಡರಿ ಮದ್ರಸ ಬಂಟ್ವಾಳದ ಇರಾ ಮೂಲೆ ಯಲ್ಲಿ ಅತೀ ಪ್ರೌಢವಾಗಿ ಭಾನುವಾರ (ಮಾ.29) ನಡೆಯಿತು.
ಜಮಾಅತ್ ಅಧ್ಯಕ್ಷರಾದ ಇಸ್ಮಾಯಿಲ್ ಹಾಜಿ ಯವರ ಅಧ್ಯಕ್ಷತೆಯಲ್ಲಿ ಜರುಗಿತು.
ಬದ್ರ್ ಶುಹದಾಗಳನ್ನು ಸ್ಮರಿಸಿ ದುಆ ಕ್ಕೆ ನೇತೃತ್ವ ನೀಡಿದ ಖತೀಬ್ ಉಸ್ತಾದ್ ಯಾಕೂಬ್ ಲತೀಫಿ ಸಭೆಯನ್ನು ಉದ್ಘಾಟನೆ ನಿರ್ವಹಿಸಿ,ಇಲ್ಮಿನ ಶ್ರೇಷ್ಠತೆ, ಪ್ರಾಧಾನ್ಯತೆಯ ಬಗ್ಗೆ ಅರಿವು ಮೂಡಿಸಿದರು.
ನಂತರ ಮಾತಾಡಿದ ಸದರ್ ಉಸ್ತಾದ್ ಝೈನುಲ್ ಆಬಿದ್ ನಈಮಿ ಮದ್ರಸಾ ನಿಯಮಾವಳಿಗಳನ್ನು ರಕ್ಷಕರಿಗೂ ಮಕ್ಕಳಿಗೂ ಜಾಗೃತಿ ಮೂಡಿಸಿದರು.
ಜೊತೆಗೆ ಸ್ವಾಗತ ಭಾಷಣದಲ್ಲಿ ಮಾತಾಡಿದ ಮುಅಲ್ಲಿಂ ನುಅ್-ಮಾನ್ ಸಅದಿ ಉಸ್ತಾದ್ ಮದ್ರಸಾದ ಅವಶ್ಯಕತೆ ಬಗ್ಗೆ ಮಾತಾಡಿದರು.
ವೇದಿಕೆಯಲ್ಲಿದ್ದ ಜಮಾಅತ್ ಅಧ್ಯಕ್ಷರಾದ ಇಸ್ಮಾಯಿಲ್ ಹಾಜಿ, ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಸಖಾಫಿ ಮತ್ತು ದಫ್ ಉಸ್ತಾದ್ ವೇದಿಕೆಗೆ ಶುಭ ಹಾರೈಸಿದರು.
ನಾಡಿನ ಗಣ್ಯಾತೀತ ವ್ಯಕ್ತಿಗಳು ರಕ್ಷಕರು ಸಭೆಯಲ್ಲಿದ್ದರು. ಮದ್ರಸಕ್ಕೆ ಹೊಸದಾಗಿ ಸೇರಿದ ಮಕ್ಕಳಿಗೆ ಕೈಯಲ್ಲಿ ಅಲಿಫ್ ಅಕ್ಷರ ಬರೆಸಿ.ಕಿತಾಬ್ ವಿತರಿಸಿ, ಸಿಹಿ ತಿಂಡಿಗಳನ್ನು ಹಂಚಿ ಮೂರು ಸ್ವಲಾತ್ನೊಂದಿಗೆ ಸಭೆ ಕೊನೆಗೊಳಿಸಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


