ಶ್ರೀ ನರಸಿಂಹ ಜಯಂತಿ ಮಹೋತ್ಸವದ ಪ್ರಯುಕ್ತ ಏ. 26ರಂದು ‘ಹರಿದಾಸ ಮಂಜರಿ’

Upayuktha
0

 


 

ಬೆಂಗಳೂರು : ಶ್ರೀ ಅಭಯ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನ (ಶ್ರೀ ವಜ್ರಕ್ಷೇತ್ರ) ವತಿಯಿಂದ 49ನೇ ಶ್ರೀ ನರಸಿಂಹ ಜಯಂತಿ ಮಹೋತ್ಸವದ ಪ್ರಯುಕ್ತ ಏ.26, ಭಾನುವಾರ ಸಂಜೆ 6-30ಕ್ಕೆ ಶ್ರೀ ನರಸಿಂಹಸ್ವಾಮಿ ದೇವಸ್ಥಾನ, ತ್ಯಾಗರಾಜನಗರ ಇಲ್ಲಿ ವಿದುಷಿ ಶ್ರೀಮತಿ ಅನುಕೃಪ ಪುರೋಹಿತ್ ಇವರಿಂದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶ್ರೀ ಟಿ.ಎಸ್. ರಮೇಶ್ ಕೀ-ಬೋರ್ಡ್, ಶ್ರೀ ಪ್ರಮಥ್ ವಿಠಲ್ ತಬಲಾ ಸಾಥ್ ನೀಡಲಿದ್ದಾರೆ. 560028


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top