ಉಡುಪಿ: ಇದೇ ಜು.31 ಸಂಜೆ 5 ಗಂಟೆಗೆ ಹೆನ್ರಿ ಡ್ಯುನಾಂಟ್ ಸಭಾಂಗಣ, ಬ್ರಹ್ಮಗಿರಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ.ಶಿವರಾಮ ಕಾರಂತ ಟ್ರಸ್ಟ್ ಹಾಗೂ ರಥಬೀದಿ ಗೆಳೆಯರು, ಉಡುಪಿ ಇವರ ಸಹಯೋಗದಲ್ಲಿ ಕವಿ, ನಾಟಕಕಾರ, ರಂಗ ನಿರ್ದೇಶಕ ರಘುನಂದನ ಅವರ ಹೊಸ ಕೃತಿ, "ಎಮ್ಮವರು ಬೆಸಗೊಂಡರೆ" ಓದು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


