ನಾಳೆ ತುಳು ಚಳುವಳಿ - ಆನಿರ್ದ್ ಇನಿಕ್ ಕಾರ್ಯಕ್ರಮ

Upayuktha
0

 


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ  ತುಳುಪೀಠದ ವತಿಯಿಂದ  ಶ್ರೀ ಗೋಕರ್ಣನಾಥೇಶ್ವರ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ, ಗಾಂಧಿನಗರ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ತುಳು ಚಳುವಳಿ - ಆನಿರ್ದ್ ಇನಿಕ್ ಎಂಬ ಕಾರ್ಯಕ್ರಮ  ನಾಳೆ  ಮಧ್ಯಾಹ್ನ 2:30 ಗಂಟೆಗೆ ನಗರದ  ಗಾಂಧಿನಗರ ಶ್ರೀ ಗೋಕರ್ಣನಾಥೇಶ್ವರ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯಲಿದೆ.
      
ಕಾರ್ಯಕ್ರಮವನ್ನು ಶ್ರೀ ಗೋಕರ್ಣನಾಥೇಶ್ವರ ಎಜ್ಯುಕೇಷನಲ್ ಇನ್ಸ್ಟಿಟ್ಯೂಷನ್ ಸಂಚಾಲಕ ವಸಂತ ಕಾರಂದೂರ್ ಉದ್ಘಾಟಿಸಲಿದ್ದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ  ತುಳುಪೀಠದ ಸಂಯೋಜಕ ಡಾ.ಧನಂಜಯ ಕುಂಬ್ಳೆ ಅಧ್ಯಕ್ಷತೆ ವಹಿಸಲಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top