ಜೆ ಸಿ ಸಂದೀಪ್ ನಾಯ್ಕ್ ಕಬ್ಯಾಡಿ ಇವರಿಗೆ "ಸಾಧನಾ ಶ್ರೀ" ಪ್ರಶಸ್ತಿ

Upayuktha
0


ಪರ್ಕಳ: ಮಂಗಳಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ ಪೂರ್ವ ಅಧ್ಯಕ್ಷರಾದ JFD ಸಂದೀಪ್ ನಾಯ್ಕ್ ಕಬ್ಯಾಡಿ ಇವರಿಗೆ ಜೆ ಸಿ ಐ ಭಾರತ ವಲಯ 15ರ ಆಗಸ್ಟ್ 23 ಭಾನುವಾರದಂದು ಮಡಂತ್ಯಾರಿನಲ್ಲಿ ನಡೆದ "ಅಭಿವೃದ್ಧಿ ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನ ಮೃದಿನಿ 2026 ಕಾರ್ಯಕ್ರಮದಲ್ಲಿ ನಾಯಕತ್ವ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ನೀಡಲಾಗುವ ಪ್ರತಿಷ್ಠಿತ "ಸಾಧನಾ ಶ್ರೀ" ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top